ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್,ಶಾಸಕಕುಮಾರ್ ಬಂಗಾರಪ್ಪ, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್,ಮಲೆನಾಡು ಅಭಿವೃದ್ಧಿ,ನಿಗಮ ಮಂಡಳಿಯ ಅಧ್ಯಕ್ಷ ರಾದ ಗುರುಮೂರ್ತಿ, ‘ಸೂಡಾ’ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್,ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ವಿಧಾನ ಪರಿಷತ್ ಮಾಜಿ ಸದಸ್ಯಆರ್.ಕೆ.ಸಿದ್ದರಾಮಣ್ಣ, ಮುಖಂಡರಾದ ಎಸ್.ದತ್ತಾತ್ರಿ, ನಟರಾಜ್, ಗಿರೀಶ್ ಪಟೇಲ್, ಮಧುಸೂದನ್,ಜಗದೀಶ್, ಜ್ಞಾನೇಶ್ವರ್, ಚನ್ನಬಸಪ್ಪ, ಪದ್ಮಿನಿ,ಶಿವರಾಜ್, ಧರ್ಮ ಪ್ರಸಾದ್ ಉಪಸ್ಥಿತರಿದ್ದರು.