ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಮಾತನಾಡಿದರು. ಪಕ್ಷದ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಅಶೋಕ್ ಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್,ಪಿ.ಸಿ.ಮೋಹನ್, ಆರ್.ಕೆ.ಸಿದ್ದರಾಮಣ್ಣ, ಟಿ.ಡಿ.ಮೇಘರಾಜ್, ಗಿರೀಶ್ ಉಪ್ಪಾರ್, ವಿ.ರಾಜು, ಶಿವರಾಜ್ ಇದ್ದರು.