ನಗರದಲ್ಲಿ ನಿರ್ಮಾಣವಾಗುತ್ತಿರುವಆಚಾರ್ಯತ್ರರ ಭವನಕ್ಕೆ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ ಎಂದೂಅಪಪ್ರಚಾರ ಮಾಡಲಾಗುತ್ತಿದೆ. ಆದರೆ, ಈಶ್ವರಪ್ಪ ಅವರು ಎಂದಿಗೂ ಆ ರೀತಿ ಮಾಡುವವರಲ್ಲ, ಅವರೇ ಈ ಭವನ ನಿರ್ಮಾಣಕ್ಕೆ ₨50 ಲಕ್ಷ ಕೊಟ್ಟಿದ್ದಾರೆ.ಅವರವಿರುದ್ಧ ಅನವಶ್ಯಕವಾಗಿ ಆರೋಪ ಮಾಡುತ್ತಿದ್ದಾರೆ. ಮಾಜಿ ಶಾಸಕರು ಇಂತಹ ಕೀಳುಮಟ್ಟದ ರಾಜಕೀಯ ನಿಲ್ಲಿಸಬೇಕು. ಆಧಾರ ರಹಿತವಾದ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದರು.