ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಶ್ರೀನಿವಾಸ ಕಾಸರವಳ್ಳಿ, ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ. ಕಾಂತೇಶ್, ಎಸ್.ಸಿ. ಮೋರ್ಚಾ ಪದಾಧಿಕಾರಿಗಳಾದ ಎಂ.ರಾಜು. ಜಯರಾಮ ನಾಯ್ಕ್, ಎಚ್.ಶಿವಾಜಿ, ಧೀರರಾಜ್ ಹೊನ್ನವಿಲೆ, ಶಿವಕುಮಾರ್, ಸಿ.ಮೂರ್ತಿ, ಹರಮಘಟ್ಟ ಸುರೇಶ್, ಮಂಡೇನಕೊಪ್ಪ ದೇವರಾಜ್, ಛಲವಾದಿ ಕೃಷ್ಣ, ವಿದ್ಯಾನಗರ ಲಕ್ಷ್ಮಣ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.