‘ಕರ್ನಾಟಕದಲ್ಲಿ ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ನ ಇಬ್ಬರು ನಾಯಕರು ಪೈಲ್ವಾನರಂತೆ ಬಡಿದಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಇನ್ನೂ ಕ್ಷೇತ್ರ ಯಾವುದೆಂದು ಗೊತ್ತಿಲ್ಲ. 224 ಕ್ಷೇತ್ರವೂ ನನ್ನದೇ ಎಂದು ಹೇಳುತ್ತಾರೆ. ಹಾಗಾದರೆ ಬಾದಾಮಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ನಿಲ್ಲುತ್ತಿಲ್ಲ’ ಎಂದು ನಗರದಲ್ಲಿ ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಅವರು ಪ್ರಶ್ನಿಸಿದರು.