‘ಸಂವಿಧಾನ ಬದಲಾವಣೆಗಾಗಿ 400 ಸೀಟುಗಳನ್ನು ಗೆಲ್ಲಿಸುವಂತೆ ಹೇಳುತ್ತಿದ್ದರು. ಜನರ ಭಾವನೆಗಳನ್ನು ಕೆರಳಿಸುವುದಕ್ಕಾಗಿ ಜಾತಿ, ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕಾರ್ಯ ಮಾಡುವ ಮೂಲಕ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದರು. ಆದರೆ ಮತದಾರರು ಇವರ ದುರಾಡಳಿತಕ್ಕೆ ತಕ್ಕಪಾಠ ಕಲಿಸಿದ್ದಾರೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.