‘ಕಾಡು ಹಂದಿ ಸೇರಿದಂತೆ ಇತರ ಪ್ರಾಣಿಗಳಿಗೆ ಇರಿಸಲು ಸ್ಫೋಟಕ ಖರೀದಿಸಿ ಈ ಚೀಲದಲ್ಲಿ ಇಟ್ಟಿರುವ ಸಾಧ್ಯತೆ ಇದ್ದು, ಅದೇ ಚೀಲ ಸ್ಫೋಟಿಸಿದೆ. ಉಮೇಶ ಮತ್ತು ರೂಪಾ ಎಂಬುವವರಿಗೆ ಸೇರಿರುವ ಆಧಾರ್ ಕಾರ್ಡ್ಗಳು ಚೀಲದಲ್ಲಿ ಸಿಕ್ಕಿವೆ. ಅವರ ಪತ್ತೆಗೆ ಶೋಧ ನಡೆದಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ಕುಮಾರ್ ತಿಳಿಸಿದ್ದಾರೆ.