ಡಿಎಸ್ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ರಾಜ್ಯ ಖಜಾಂಚಿ ಸತ್ಯ, ಮಾಜಿ ನಗರಸಭಾಧ್ಯಕ್ಷ ಬಿ.ಕೆ. ಮೋಹನ್, ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಚನ್ನಪ್ಪ ಉಪಸ್ಥಿತರಿದ್ದರು. ಕೆ.ಎ. ರಾಜಕುಮಾರ್ ಸ್ವಾಗತಿಸಿದರು. ಸಿ.ಜಯಪ್ಪ ನಿರೂಪಿಸಿದರು. ಸತ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ. ವಿನೋದ್ ವಂದಿಸಿದರು.