ಟ್ರಸ್ಟ್ ಕಾರ್ಯದರ್ಶಿ ಹಾಗೂ ಭೂಮಿ ಕೊಡುಗೆ ನೀಡಿರುವ ಶ್ರೀನಿವಾಸ್, ಧಮ್ಮಾಚಾರಿ ಚಾಂದಿಮಾ, ಲಕ್ಷ್ಮಣ್, ಸಂಘಪಾಲೋ, ಪೌರಾಯುಕ್ತ ಪರಮೇಶ್ವರ್ ಇದ್ದರು. ಏಳು ಮಂದಿ ಬೌದ್ಧಧರ್ಮ ಸ್ವೀಕಾರ ಮಾಡಿದರು. ಶಿಕ್ಷಕ ತಿಪ್ಪೇಸ್ವಾಮಿ ನಿರೂಪಿಸಿದರು. ಚಿನ್ನಯ್ಯ ಸ್ವಾಗತಿಸಿದರು. ಎಂ.ಕೆ. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ, ಭದ್ರಾವತಿ ಸತ್ಯ ಮನವಿ ಸಲ್ಲಿಸಿದರು. ಪ್ರಜಾಪ್ರತಿನಿಧಿ ಸುರೇಶ್ ವಂದಿಸಿದರು.