<p><strong>ಭದ್ರಾವತಿ:</strong> ನಗರದಿಂದ ಚೆನ್ನಾಗಿರಿ, ಚಿತ್ರದುರ್ಗ, ಜಗಳೂರು, ಕೊಟ್ಟೂರು, ಮಾರ್ಗವಾಗಿ ಉಜ್ಜಯಿನಿಗೆ ಚಲಿಸುವ ನೂತನ ಬಸ್ಗೆ ಶಾಸಕ ಬಿ.ಕೆ. ಸಂಗಮೇಶ್ವರ ಸರ್ಕಾರದಿಂದ ಮತ್ತು ಸಾರಿಗೆ ಇಲಾಖೆ ವತಿಯಿಂದ ಪರವಾನಿಗೆ ಪಡೆದು ಪ್ರಯಾಣಿಕರಿಗೆ ಅನುಕೂಲ ವಾಗುವಂತೆ ಮಾಡಿದರು.</p>.<p>ಮಂಗಳವಾರ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ನೂತನ ಮಾರ್ಗದ ಬಸ್ಗೆ ಚಾಲನೆ ನೀಡಿದರು.</p>.<p>ನಗರಸಭಾ ಉಪಾಧ್ಯಕ್ಷ ಮಣಿ, ಸದಸ್ಯರಾದ ಬಿ.ಕೆ. ಮೋಹನ್, ಸುದೀಪ್, ಬಿ.ಕೆ ಜಗನ್ನಾಥ್, ಸಿದ್ದಲಿಂಗಯ್ಯ ಹಾಗೂ ಕೆಎಸ್ಆರ್ಟಿಸಿ ಡಿಪೊ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ನಗರದಿಂದ ಚೆನ್ನಾಗಿರಿ, ಚಿತ್ರದುರ್ಗ, ಜಗಳೂರು, ಕೊಟ್ಟೂರು, ಮಾರ್ಗವಾಗಿ ಉಜ್ಜಯಿನಿಗೆ ಚಲಿಸುವ ನೂತನ ಬಸ್ಗೆ ಶಾಸಕ ಬಿ.ಕೆ. ಸಂಗಮೇಶ್ವರ ಸರ್ಕಾರದಿಂದ ಮತ್ತು ಸಾರಿಗೆ ಇಲಾಖೆ ವತಿಯಿಂದ ಪರವಾನಿಗೆ ಪಡೆದು ಪ್ರಯಾಣಿಕರಿಗೆ ಅನುಕೂಲ ವಾಗುವಂತೆ ಮಾಡಿದರು.</p>.<p>ಮಂಗಳವಾರ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ನೂತನ ಮಾರ್ಗದ ಬಸ್ಗೆ ಚಾಲನೆ ನೀಡಿದರು.</p>.<p>ನಗರಸಭಾ ಉಪಾಧ್ಯಕ್ಷ ಮಣಿ, ಸದಸ್ಯರಾದ ಬಿ.ಕೆ. ಮೋಹನ್, ಸುದೀಪ್, ಬಿ.ಕೆ ಜಗನ್ನಾಥ್, ಸಿದ್ದಲಿಂಗಯ್ಯ ಹಾಗೂ ಕೆಎಸ್ಆರ್ಟಿಸಿ ಡಿಪೊ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>