1988ರಿಂದ 98ರವರೆಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸ್ಥಾಪನೆ ಹಾಗೂ ರೈಲ್ವೆ ಅಭಿವೃದ್ಧಿಗೆ ದುಡಿದಿದ್ದರು. ರೋಟರಿ ಶಿವಮೊಗ್ಗ, ವಿದ್ಯಾಭಾರತಿ ಟ್ರಸ್ಟ್, ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು, ಎಜುಕೇರ್ ಸಂಸ್ಥಾಪಕ ಅಧ್ಯಕ್ಷರು, ಆಟೊಮೊಬೈಲ್ ಡೀಲರ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷರಾಗಿ, ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ, ಭಾರತೀಯ ವಿದ್ಯಾಭವನದ ಶಿವಮೊಗ್ಗ ಶಾಖೆ ಉಪಾಧ್ಯಕ್ಷ ರಾಗಿದ್ದರು.