ಕಾರಿನಲ್ಲಿದ್ದ ಅಶೋಕ್ ಪತ್ನಿ ಕಮಲಮ್ಮ, ವಾಹನ ಚಾಲನೆ ಮಾಡುತ್ತಿದ್ದ ಪುತ್ರ ಈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಜಯಕುಮಾರ್ ಹಾಗೂ ಗಂಗಾಧರ್ ಅವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಾರಿನಲ್ಲಿದ್ದ ವಿಜಯಕುಮಾರ್ ಅವರ ಒಂದೂವರೆ ವರ್ಷದ ಪುತ್ರನಿಗೆ ಗಾಯಗಳಾಗಿಲ್ಲ.