<p>ತುಮರಿ: ಕರೂರು ಹೋಬಳಿಯ ನಿಲ್ದೋಡಿ ಬಳಿ ಮೀನು ಹಿಡಿಯಲು ಹೋದವರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಕಾರ್ಗಲ್ ವನ್ಯಜೀವಿ ವಿಭಾಗದ ಗಸ್ತು ಪಡೆಯ ಮೂವರು ಸಿಬ್ಬಂದಿ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.</p>.<p>ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೈತ ಮಂಜುನಾಥ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಾರ್ಗಲ್ ಪೊಲೀಸರು ಮಂಜುನಾಥ್ ಅವರಿಂದ ಘಟನೆಯ ವಿವರ ಪಡೆದಿದ್ದರು.</p>.<p>ಕಾರ್ಗಲ್ ವನ್ಯಜೀವಿ ವಿಭಾಗದ ಸಿಬ್ಬಂದಿ ಪರಶುರಾಮ, ಮೈಲಾರಪ್ಪ, ಪ್ರವೀಣ ಹಾಗೂ ವಾಚರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಹೊಳಿಬಸಪ್ಪ ಹೋಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮರಿ: ಕರೂರು ಹೋಬಳಿಯ ನಿಲ್ದೋಡಿ ಬಳಿ ಮೀನು ಹಿಡಿಯಲು ಹೋದವರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಕಾರ್ಗಲ್ ವನ್ಯಜೀವಿ ವಿಭಾಗದ ಗಸ್ತು ಪಡೆಯ ಮೂವರು ಸಿಬ್ಬಂದಿ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.</p>.<p>ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೈತ ಮಂಜುನಾಥ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಾರ್ಗಲ್ ಪೊಲೀಸರು ಮಂಜುನಾಥ್ ಅವರಿಂದ ಘಟನೆಯ ವಿವರ ಪಡೆದಿದ್ದರು.</p>.<p>ಕಾರ್ಗಲ್ ವನ್ಯಜೀವಿ ವಿಭಾಗದ ಸಿಬ್ಬಂದಿ ಪರಶುರಾಮ, ಮೈಲಾರಪ್ಪ, ಪ್ರವೀಣ ಹಾಗೂ ವಾಚರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಹೊಳಿಬಸಪ್ಪ ಹೋಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>