ವೀಣಾ–ಮಾಯಣ್ಣ ಅವರ ತೋಟದ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಬಂದಿದ್ದ ಚಿರತೆ ಬೋನಿಗೆ ಬಿದ್ದಿದೆ. 3 ವರ್ಷ ವಯಸ್ಸಿನ ಗಂಡು ಚಿರತೆಯನ್ನು ಭದ್ರಾವತಿ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಬಿಡಲಾಗಿದೆ. ಹಾಗೆಯೇ ಇನ್ನುಳಿದ ಎರಡು ಚಿರತೆಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಚನ್ನಗಿರಿ ವಲಯ ಅರಣ್ಯಾಧಿಕಾರಿ ಮಧುಸೂದನ್ ತಿಳಿಸಿದರು.