ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚನ್ನಗಿರಿ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ:2 ಬಾರಿ ಭೂಮಿಪೂಜೆ;ಆರಂಭವಾಗದ ಕಾಮಗಾರಿ

ಬೈಪಾಸ್ ರಸ್ತೆಯವರೆಗೆ ಚನ್ನಗಿರಿ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ: ಆರೋಪ
Published : 12 ಸೆಪ್ಟೆಂಬರ್ 2025, 6:00 IST
Last Updated : 12 ಸೆಪ್ಟೆಂಬರ್ 2025, 6:00 IST
ಫಾಲೋ ಮಾಡಿ
Comments
ವೆಂಕಟೇಶ್
ವೆಂಕಟೇಶ್
ಶಾಸಕರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪಟ್ಟಣದ ಅಭಿವೃದ್ಧಿ ವಿಚಾರದಲ್ಲಿ ನಿರಾಸಕ್ತಿ ತಾತ್ಸಾರ ಮನೋಭಾವನೆ ವಹಿಸಿದಂತಿದೆ. ರಸ್ತೆಯ ವಿಸ್ತರಣೆ ಹಾಗೂ ಅಭಿವೃದ್ದಿಯನ್ನು ಬೇಗ ಪೂರ್ಣಗೊಳಿಸಬೇಕು. ವಾಹನ ಸವಾರರಿಗೆ ಅನುವು ಮಾಡಿಕೊಡಬೇಕು 
ವೆಂಕಟೇಶ್ ಗ್ರಾಮಸ್ಥ
ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ನಮಗೆ ಕೆಲಸ ನಿರ್ವಹಿಸಲು ಸರಿಯಾದ ವ್ಯವಸ್ಥೆ ಮಾಡಿಕೊಟ್ಟರೇ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು
ವಿಜಯ್ ಪಾಟೀಲ್ ಗುತ್ತಿಗೆದಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT