ನಗರಸಭೆ ಸದಸ್ಯರಾದ ಅರವಿಂದ ರಾಯ್ಕರ್, ಮೈತ್ರಿ ಪಾಟೀಲ್, ಕೆ.ಆರ್. ಗಣೇಶ್ ಪ್ರಸಾದ್, ಕುಸುಮಾ ಸುಬ್ಬಣ್ಣ, ರಾಮು, ಆಶ್ರಯ ಸಮಿತಿ ಸದಸ್ಯ ಯು.ಎಚ್. ರಾಮಪ್ಪ, ಶಂಕರ ಮಠದ ಧರ್ಮದರ್ಶಿ ಅಶ್ವಿನಿಕುಮಾರ್, ನಿವೃತ್ತ ಶಿಕ್ಷಕ ಶಿವಪ್ಪ, ಪ್ರಮುಖರಾದ ರಾಜು ಮಡಿವಾಳ, ಎಸ್.ಕೆ. ಪ್ರಭಾವತಿ, ಸಂತೋಷ್ ಶಿವಾಜಿ, ರಾಘವೇಂದ್ರ ಕಾಮತ್, ರಾಜೇಂದ್ರ ಭಟ್, ಗಣಪತಿ ಭಟ್, ಪಿ.ಎಲ್. ಗಜಾನನ ಭಟ್ ಇದ್ದರು.