ಅಧ್ಯಕ್ಷತೆಯನ್ನು ಜಾನಪದ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕೊಡ್ಲುಯಜ್ಞಯ್ಯ ವಹಿಸಿದ್ದರು. ವೇದಿಕೆಯಲ್ಲಿ ಉದ್ಯಮಿ ಬಿ.ಕೆ. ಜಗನ್ನಾಥ, ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್. ಸುಧಾಮಣಿ, ಹೋಬಳಿ ಘಟಕದ ಅಧ್ಯಕ್ಷರಾದ ಗೊಂಧಿ ಜಯರಾಂ, ಸಿದ್ದೋಜಿರಾವ್, ಎಚ್.ಎಲ್. ಶಿವಕುಮಾರ್, ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಮಹಿಳಾ ಸೇವಾ ಸಮಾಜ ಅಧ್ಯಕ್ಷ ಹೇಮಾವತಿ ವಿಶ್ವನಾಥರಾವ್ ಉಪಸ್ಥಿತರಿದ್ದರು.