ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗ | ಬಿಸಿಲಿನ ಪ್ರಖರತೆ; ಬಿಸಿಯೂಟಕ್ಕೆ ಮಕ್ಕಳ ನಿರಾಸಕ್ತಿ

ಬರಗಾಲದ ಹಿನ್ನೆಲೆ: ರಜೆ ಇದ್ದರೂ ಮಕ್ಕಳಿಗೆ ಶಾಲೆಗಳಲ್ಲಿ ಊಟದ ವ್ಯವಸ್ಥೆ
ಮಲ್ಲಪ್ಪ ಸಂಕೀನ್
Published : 7 ಮೇ 2024, 6:12 IST
Last Updated : 7 ಮೇ 2024, 6:12 IST
ಫಾಲೋ ಮಾಡಿ
Comments
ಬರಗಾಲ ಆವರಿಸಿರುವುದರಿಂದ ಬಡ ಮಕ್ಕಳಗೆ ನೆರವಾಗಲಿ ಎಂಬ ಉದ್ದೇಶದಿಂದಲೇ ಸರ್ಕಾರ ಬೇಸಿಗೆ ರಜೆ ಅವಧಿಯಲ್ಲಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ನೀಡುತ್ತಿದೆ. ಆದರೆ ಬಿಸಿಲು ಜಾಸ್ತಿ ಇರುವುದರಿಂದಾಗಿ ವಿದ್ಯಾರ್ಥಿಗಳು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.
ಅನ್ಸರ್‌ ಅಲಿ ಬೇಗ್‌ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT