ಮಹಾ ಮಂಗಳಾರತಿಯೊಂದಿಗೆ ದರುಶನದ ಪಾತ್ರಿಗಳು ಪ್ರಸಾದ ವಿತರಿಸಿ ಆಶೀರ್ವಚನ ನೀಡಿದರು. ಧರ್ಮದರ್ಶಿ ವಿನೋದ ಮಹಾಲೆ, ಸಹೋದರರಾದ ಅಜಿತ್ ಮಹಾಲೆ, ಪ್ರವೀಣ ಮಹಾಲೆ, ಪ್ರಮುಖರಾದ ಮೋಹನ್ ಎಂ. ಪೈ, ನರಸಿಂಹ ನಾಯಕ್ ಹುಬ್ಬಳ್ಳಿ, ವ್ಯವಸ್ಥಾಪಕ ಶಿವಾನಂದ ಪ್ರಭು, ಸಾಗರ ಜಿಎಸ್ಬಿ ಸಮಾಜದ ಪ್ರಮುಖ ದಾಮಣ್ಣ, ಯುವ ಮುಖಂಡರಾದ ಶ್ರೀರಾಮ ಪ್ರಭು, ಪ್ರಹ್ಲಾದ ಎಂ. ಪೈ ವಿವಿಧ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.