ದೆಹಲಿಗೆ ರೈತರು ಬರುವುದನ್ನು ತಡೆಯಲು ಬೇಲಿ ಹಾಕಿದ್ದು, ಅಶ್ರುವಾಯು, ಜಲಫಿರಂಗಿ ಬಳಸಿ ಪ್ರಹಾರ ನಡೆಸಿದ್ದ ಅಕ್ಷಮ್ಯ. ರಾಷ್ಟ್ರೀಯ ಹೆದ್ದಾರಿ ಅಗೆದು ರೈತರು ದೆಹಲಿ ಪ್ರವೇಶಿಸದಂತೆ ಅಡ್ಡಿಪಡಿಸಲಾಗುತ್ತಿದೆ. ಪೊಲೀಸರ ಮೂಲಕ ದೌರ್ಜನ್ಯ, ದಬ್ಬಾಳಿಕೆ ನಡೆಸಲಾಗಿದೆ. ಹೋರಾಟದ ಹಕ್ಕು ಕಸಿಯುವ ಪ್ರಯತ್ನ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.