ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಮೇಯರ್ ಸುವರ್ಣಾ ಶಂಕರ್, ಸದಸ್ಯವಿಶ್ವಾಸ್, ‘ಸೂಡಾ’ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಸಮಾಜದ ಮುಖಂಡರಾದ ಎನ್.ಜೆ.ರಾಜಶೇಖರ್, ಪಿ.ರುದ್ರೇಶ್, ವೈ.ಎಚ್.ನಾಗರಾಜ್ ಉಪಸ್ಥಿತರಿದ್ದರು.