ರಂಗಕರ್ಮಿ ಕೆ.ಜಿ. ಮಹಾಬಲೇಶ್ವರ್ ಸಮಾರೋಪ ನುಡಿಗಳನ್ನು ಆಡಲಿದ್ದಾರೆ. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ರಂಗಸಮಾಜದ ಸದಸ್ಯರಾದ ಶ್ರೀಧರ ಹೆಗಡೆ, ಆರ್.ಎಸ್. ಹಾಲಸ್ವಾಮಿ, ಜೀವನರಾಂ ಸುಳ್ಯ, ಪ್ರಾಂಶುಪಾಲರಾದ ಡಾ. ನಾಗಭೂಷಣ ಎಚ್.ಎಸ್., ಯುವರಾಜ್ ಬಿ.ಎಚ್., ಎಚ್.ಡಿ. ಧರ್ಮಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುರಿಯಾ ಕೋಸ್, ಕೂಳೂರು ಸತ್ಯನಾರಾಯಣ ರಾವ್, ಕಾಲೇಜು ರಂಗೋತ್ಸವ ಪ್ರಧಾನ ಸಂಚಾಲಕ ಪ್ರವೀಣ್ ಎಸ್. ಹಾಲ್ಮತ್ತೂರು ಭಾಗವಹಿಸಲಿದ್ದಾರೆ ಎಂದುತಿಳಿಸಿದರು.