ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಗ್ರಾಮಾಂತರ ಶಾಸಕ ಕೆ.ಬಿ. ಅಶೋಕನಾಯ್ಕ್, ಪ್ರಶಿಕ್ಷಣ ಪ್ರಕೋಷ್ಠಗಳ ಸಂಚಾಲಕ ಆರ್.ಕೆ. ಸಿದ್ದರಾಮಣ್ಣ, ಗೀರೀಶ್ ಪಟೇಲ್, ಎನ್. ನಾಗರಾಜ್, ಎಸ್.ಎನ್. ಚನ್ನಬಸಪ್ಪ, ಜಗದೀಶ್ ಹಾಜರಿದ್ದರು.