ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಪಟ್ಟಣ ಪಂಚಾಯಿತಿ ಸದಸ್ಯ ಅಶ್ವಿನಿ, ಸಣ್ಣಕ್ಕಿ ಮಂಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಭಾಕರ್ ರಾವ್, ಎಚ್. ಮಂಬಾರು ಟೀಕಪ್ಪ, ಮಹಾಬಲರಾವ್, ಕೋಡೂರು ವೇದಾಂತಪ್ಪ ಗೌಡ, ಮಂಜುನಾಥ್, ಬೃಂದಾವನ ಪ್ರವೀಣ್, ಸುಧಾ, ಮಹೇಂದ್ರ, ನಾಸೀರ್, ಕೃಷ್ಣಮೂರ್ತಿ, ಚಂದ್ರಮೂರ್ತಿ, ಇಕ್ಬಾಲ್, ಅಣ್ಣಪ್ಪ, ರಾಜು, ಟೀಕಪ್ಪ, ಜಯನಗರ ಗುರು, ಉಬೇದುಲ್ಲ, ಚೇತನ್ ದಾಸ್ ಇದ್ದರು.