ಈ ಸಂದರ್ಭದಲ್ಲಿ ಯುವ ಮುಖಂಡ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಗಿರೀಶ್, ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್.ಕುಮಾರೇಶ್, ಪ್ರಮುಖರಾದ ಕೆ.ಎಲ್.ಪವನ್, ಗುರುಪ್ರಸಾದ್, ಧರ್ಮ ಬೊಮ್ಮನಕಟ್ಟೆ, ವಸಂತ, ಸುಹಾಸ್ ಗೌಡ, ರಾಹುಲ್ ಸೀಗೆಹಟ್ಟಿ, ರಾಜೇಶ್ ಮಂದಾರ, ವಿನಯ್, ಕಾರ್ತಿಕ್, ಪ್ರಶಾಂತ್, ಜ್ಞಾನ ಶೇಖರ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.