ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಎಚ್.ಸಿ.ಯೋಗೀಶ್, ಯಮುನಾ ರಂಗೇಗೌಡ, ಮೆಹಕ್ ಷರೀಫ್, ಪಕ್ಷದ ಮುಖಂಡರಾದ ಇಸ್ಮಾಯಿಲ್ ಖಾನ್, ಎನ್.ರಮೇಶ್, ಎಸ್.ಪಿ.ಶೇಷಾದ್ರಿ, ಎಲ್.ರಾಮೇಗೌಡ, ಸಿ.ಎಸ್.ಚಂದ್ರಭೂಪಾಲ್, ಚಂದನ್, ಪಂಡಿತ್ ವಿಶ್ವನಾಥ್, ಯು.ಶಿವಾನಂದ್, ಸಿ.ಜೆ.ಮಧುಸೂದನ್, ಎಚ್.ಪಿ.ಗಿರೀಶ್, ಕೆ.ರಂಗನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.