ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ, ಗ್ರಾಮಾಂತರ ಅಧ್ಯಕ್ಷ ಮುಡುಬ ರಾಘವೇಂದ್ರ, ತಾಲ್ಲೂಕು ವಕ್ತಾರ ಡಿ.ಎಸ್.ವಿಶ್ವನಾಥ ಶೆಟ್ಟಿ, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ತಾಲ್ಲೂಕು ಅಧ್ಯಕ್ಷ ಅಮರನಾಥ ಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸದಸ್ಯರಾದ ಬಿ.ಗಣಪತಿ, ಮಂಜುಳ, ಮುಖಂಡರಾದ ಪಟಮಕ್ಕಿ ಮಹಾಬಲೇಶ್, ಅಮ್ರಪಾಲಿ ಸುರೇಶ್, ಕೇಳೂರು ಮಿತ್ರ, ವಿಲಿಯಂ, ವೆಂಕಟೇಶ್, ಹೊದಲ ವಿನಾಯಕ, ಅಜಿತ್ ಅಣ್ಣುವಳ್ಳಿ ಇದ್ದರು.