ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಮಾಜಿ ಶಾಸಕರಾದ ಆರ್.ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಪಾಲಿಕೆ ಸದಸ್ಯ ಆರ್.ಸಿ.ನಾಯಕ್, ಉತ್ತರ ಬ್ಲಾಕ್ ಅಧ್ಯಕ್ಷ ದೀಪಕ್ಸಿಂಗ್, ಮುಖಂಡರಾದ ಇಸ್ಮಾಯಿಲ್ ಖಾನ್, ಎಸ್.ಕೆ. ಮರಿಯಪ್ಪ, ಸತ್ಯನಾರಾಯಣರಾವ್, ಎಸ್.ಪಿ. ದಿನೇಶ್, ಜಿ.ಡಿ. ಮಂಜುನಾಥ್, ಪಲ್ಲವಿ, ಕೆ.ರಂಗನಾಥ್, ರಮೇಶ್ ಇಕ್ಕೇರಿ, ಎಚ್.ಪಿ. ಗಿರೀಶ್, ವಿಜಯಲಕ್ಷ್ಮೀ ಪಾಟೀಲ್, ಎಸ್.ಪಿ. ಶೇಷಾದ್ರಿ ಭಾಗವಹಿಸಿದ್ದರು.