ಕಾಂಗ್ರೆಸ್ ಜಿಲ್ಲಾ ಘಟಕದಅಧ್ಯಕ್ಷ ಎಚ್.ಎಸ್.ಸುಂದರೇಶ್,ವಿಧಾನ ಪರಿಷತ್ ಸದಸ್ಯಆರ್.ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಮಹಿಳಾಘಟಕದ ಅಧ್ಯಕ್ಷೆ ಅನಿತಾ ಕುಮಾರಿ,ಪಾಲಿಕೆ ಸದಸ್ಯರಾದಎಚ್.ಸಿ.ಯೋಗೀಶ್, ಯಮುನಾ ರಂಗೇಗೌಡ,ಮೆಹಕ್ ಷರೀಪ್, ರೇಖಾ ರಂಗನಾಥ್, ರಮೇಶ್ ಹೆಗ್ಡೆ, ಮುಖಂಡರಾದ ಎನ್.ರಮೇಶ್, ವೈ.ಎಚ್.ನಾಗರಾಜ್, ಎಸ್.ಪಿ. ಶೇಷಾದ್ರಿ, ಎಲ್.ರಾಮೇಗೌಡ, ಪಂಡಿತ್ ವಿಶ್ವನಾಥ್, ಗಿರೀಶ್, ಕೆ.ರಂಗನಾಥ್, ಸಿ.ಎಸ್.ಚಂದ್ರಭೂಪಾಲ್, ಚಂದನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.