ಪ್ರತಿಭಟನೆಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯೆ ರೇಖಾ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಪಿ. ಗಿರೀಶ್, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಎಲ್. ರಾಮೇಗೌಡ, ಕೆ. ರಂಗನಾಥ್, ಕೆ. ದೇವೇಂದ್ರಪ್ಪ, ಶಿವಾನಂದ್, ವಾಹಿದ್ ಅಡ್ಡು, ಕೆ. ಚೇತನ್, ಎಸ್.ಪಿ. ಶೇಷಾದ್ರಿ ಇದ್ದರು.