ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮುಖಂಡರಾದ ಎಸ್.ಪಿ. ಶೇಷಾದ್ರಿ, ಇಸ್ಮಾಯಿಲ್ ಖಾನ್, ದೇವೇಂದ್ರಪ್ಪ, ವೈ.ಎಚ್.ನಾಗರಾಜ್, ಯಮುನಾ ರಂಗೇಗೌಡ, ರಾಮೇಗೌಡ, ಚಂದ್ರಭೂಪಾಲ್, ಆರೀಫ್, ಮಧುಸೂದನ್, ಇಕ್ಕೇರಿ ರಮೇಶ್, ಚೇತನ್, ರಾಜು, ಜಗದೀಶ್, ಎನ್.ಡಿ. ಪ್ರವೀಣ್, ಸೌಗಂಧಿಕಾ ರಘುನಾಥ್, ಜಿ.ಡಿ. ಮಂಜುನಾಥ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.