ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮುಖಂಡರಾದ ಸಿ.ಎಸ್. ಚಂದ್ರಭೂಪಾಲ್, ದೇವೇಂದ್ರಪ್ಪ, ಎಸ್.ಪಿ. ಶೇಷಾದ್ರಿ, ವೈ.ಎಚ್. ನಾಗರಾಜ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಮಧುಸೂದನ್, ಕೆ.ಚೇತನ್, ಬಾಲಾಜಿ, ಕಾಟಿಕೆರೆ ರವಿ, ರಂಗೇಗೌಡ, ಚಂದನ್, ಆರೀಫ್, ಪ್ರವೀಣ್ ಕುಮಾರ್, ಎಚ್.ಪಿ. ಗಿರೀಶ್ ಇದ್ದರು.