ಕೊರೊನಾಸಂಕಷ್ಟದ ಸಮಯದಲ್ಲಿ ನಿರಂತರ ಧರಣಿಮಾಡುವುದು,ಕರ್ತವ್ಯಕ್ಕೆ ಗೈರು ಹಾಜರಾಗಿರುವುದು ಕಾನೂನು ಬಾಹಿರ. ರಾಜ್ಯದಲ್ಲಿ ಎಲ್ಲ ಹೊರಗುತ್ತಿಗೆ ನೌಕರರಿಗೆ ಅನ್ವಯಿಸುವ ಕಾನೂನೇ ನಿಮಗೂ ಅನ್ವಯವಾಗುತ್ತದೆ. ನಿಮಗೆ ಮಾತ್ರ ವೇತನ ಹೆಚ್ಚಿಸಲು ಸಾಧ್ಯವಿಲ್ಲ. ಇದು ಲಕ್ಷಾಂತರ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆ ಎಂದು ಮನವರಿಕೆ ಮಾಡಿಕೊಟ್ಟರು.