ಸರ್ಕಾರದಿಂದ ಬರುವ ಗುತ್ತಿಗೆ ಕಾಮಗಾರಿಯ ಬಾಕಿ ಹಣದ ಮೇಲೆ ವಿಶ್ವಾಸವಿಟ್ಟು ಗುತ್ತಿಗೆದಾರರು ತಮ್ಮ ಮನೆ-ಮಠ, ಆಸ್ತಿ-ಪಾಸ್ತಿ, ಆಭರಣಗಳನ್ನು ಬ್ಯಾಂಕ್ನಲ್ಲಿ ಅಡವಿಟ್ಟು ಸಂಸಾರ ನಡೆಸುವ ಪರಿಸ್ಥಿತಿ ಎದುರಾಗಿದೆ. ಬಾಕಿ ಹಣದ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ 100 ಪುಟಗಳ ವರದಿ ಸಲ್ಲಿಸಿದ್ದೇವೆ. ಎಲ್ಲಾ ಸಚಿವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ
ಆರ್. ಮಂಜುನಾಥ್, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್.