<p><strong>ಶಿವಮೊಗ್ಗ:</strong>ಜಿಲ್ಲೆಯಲ್ಲಿ ಶುಕ್ರವಾರ 265ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.170 ಮಂದಿಗೆ ಸೋಂಕು ದೃಢಪಟ್ಟಿದ್ದಾರೆ.ಮೂವರುಮೃತಪಟ್ಟಿದ್ದಾರೆ.</p>.<p>ಒಂದೇ ದಿನ3,814 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ.2,869 ಜನರ ವರದಿ ನೆಗೆಟಿವ್ ಬಂದಿದೆ.ಮನೆಯಲ್ಲಿ 1,418 ಸೇರಿ ಒಟ್ಟು 1859 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದುವರೆಗೆ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ 315ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 18,844ಕ್ಕೆ ತಲುಪಿದೆ.</p>.<p>ಶಿವಮೊಗ್ಗ ತಾಲ್ಲೂಕಿನಲ್ಲಿ58 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 24, ಶಿಕಾರಿಪುರದಲ್ಲಿ 19, ತೀರ್ಥಹಳ್ಳಿಯಲ್ಲಿ 16, ಸೊರಬದಲ್ಲಿ 8, ಸಾಗರದಲ್ಲಿ 13, ಹೊಸನಗರದಲ್ಲಿ31 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದಒಬ್ಬರಲ್ಲಿಸೋಂಕು ಖಚಿತಪಟ್ಟಿದೆ.</p>.<p><strong>13 ಜನರಿಗೆ ಪಾಸಿಟಿವ್ (ಸಾಗರ ವರದಿ):</strong>ತಾಲ್ಲೂಕಿನಲ್ಲಿ ಶುಕ್ರವಾರ 13 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗ್ರಾಮಾಂತರದಲ್ಲಿ9 ನಗರ ವ್ಯಾಪ್ತಿಯಲ್ಲಿ 4 ಪ್ರಕರಣ ದಾಖಲಾಗಿದೆ.ಶ್ರೀಧರ ನಗರ ಬಡಾವಣೆಯ 58 ವರ್ಷದ ಪುರುಷ ಕೊರೊನಾದಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 31 ಕ್ಕೆ ಏರಿದೆ. ಒಟ್ಟು ಸೋಂಕಿತರ ಸಂಖ್ಯೆ 849.ಗುಣಮುಖರಾದವರು 596 ಮಂದಿ. 222 ಮಂದಿ ಚಿಕಿತ್ಸೆಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಜಿಲ್ಲೆಯಲ್ಲಿ ಶುಕ್ರವಾರ 265ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.170 ಮಂದಿಗೆ ಸೋಂಕು ದೃಢಪಟ್ಟಿದ್ದಾರೆ.ಮೂವರುಮೃತಪಟ್ಟಿದ್ದಾರೆ.</p>.<p>ಒಂದೇ ದಿನ3,814 ಜನರ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ.2,869 ಜನರ ವರದಿ ನೆಗೆಟಿವ್ ಬಂದಿದೆ.ಮನೆಯಲ್ಲಿ 1,418 ಸೇರಿ ಒಟ್ಟು 1859 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದುವರೆಗೆ ಕೋವಿಡ್-19ನಿಂದ ಮೃತಪಟ್ಟವರ ಸಂಖ್ಯೆ 315ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 18,844ಕ್ಕೆ ತಲುಪಿದೆ.</p>.<p>ಶಿವಮೊಗ್ಗ ತಾಲ್ಲೂಕಿನಲ್ಲಿ58 ಸೋಂಕಿತರು ಪತ್ತೆಯಾಗಿದ್ದಾರೆ. ಭದ್ರಾವತಿಯಲ್ಲಿ 24, ಶಿಕಾರಿಪುರದಲ್ಲಿ 19, ತೀರ್ಥಹಳ್ಳಿಯಲ್ಲಿ 16, ಸೊರಬದಲ್ಲಿ 8, ಸಾಗರದಲ್ಲಿ 13, ಹೊಸನಗರದಲ್ಲಿ31 ಹಾಗೂ ಇತರೆ ಜಿಲ್ಲೆಗಳಿಂದ ಚಿಕಿತ್ಸೆಗೆ ಬಂದಿದ್ದಒಬ್ಬರಲ್ಲಿಸೋಂಕು ಖಚಿತಪಟ್ಟಿದೆ.</p>.<p><strong>13 ಜನರಿಗೆ ಪಾಸಿಟಿವ್ (ಸಾಗರ ವರದಿ):</strong>ತಾಲ್ಲೂಕಿನಲ್ಲಿ ಶುಕ್ರವಾರ 13 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗ್ರಾಮಾಂತರದಲ್ಲಿ9 ನಗರ ವ್ಯಾಪ್ತಿಯಲ್ಲಿ 4 ಪ್ರಕರಣ ದಾಖಲಾಗಿದೆ.ಶ್ರೀಧರ ನಗರ ಬಡಾವಣೆಯ 58 ವರ್ಷದ ಪುರುಷ ಕೊರೊನಾದಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 31 ಕ್ಕೆ ಏರಿದೆ. ಒಟ್ಟು ಸೋಂಕಿತರ ಸಂಖ್ಯೆ 849.ಗುಣಮುಖರಾದವರು 596 ಮಂದಿ. 222 ಮಂದಿ ಚಿಕಿತ್ಸೆಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>