<p><strong>ಶಿವಮೊಗ್ಗ:</strong> ತೀರ್ಥಹಳ್ಳಿ ತಾಲ್ಲೂಕಿನ ಸೊಪ್ಪುಗುಡ್ಡೆ ವಾಸಿಗಳಾದ ಪಾರ್ಥಸಾರಥಿ ಹಾಗೂ ಅವರ ಪತ್ನಿ ಚಂದ್ರಮ್ಮ ಎಂಬುವರು ಸಾವಿನಲ್ಲೂ ಒಂದಾಗಿದ್ದಾರೆ.</p>.<p>ಪತ್ನಿ ಚಂದ್ರಮ್ಮ(67) ಅನಾರೋಗ್ಯ ಕಾರಣ ನಿಧನರಾಗಿದ್ದು, ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ಪಾರ್ಥಸಾರಥಿ(88) ಅವರು ಹೃದಯಾಘಾತದಿಂದ ನಿಧನರಾದರು. ಬಿಎಸ್ಎಲ್ಎನ್ ಸಂಸ್ಥೆಯ ನಿವೃತ್ತ ನೌಕರರಾದ ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದಲ್ಲಿ ಇವರ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ತೀರ್ಥಹಳ್ಳಿ ತಾಲ್ಲೂಕಿನ ಸೊಪ್ಪುಗುಡ್ಡೆ ವಾಸಿಗಳಾದ ಪಾರ್ಥಸಾರಥಿ ಹಾಗೂ ಅವರ ಪತ್ನಿ ಚಂದ್ರಮ್ಮ ಎಂಬುವರು ಸಾವಿನಲ್ಲೂ ಒಂದಾಗಿದ್ದಾರೆ.</p>.<p>ಪತ್ನಿ ಚಂದ್ರಮ್ಮ(67) ಅನಾರೋಗ್ಯ ಕಾರಣ ನಿಧನರಾಗಿದ್ದು, ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ಪಾರ್ಥಸಾರಥಿ(88) ಅವರು ಹೃದಯಾಘಾತದಿಂದ ನಿಧನರಾದರು. ಬಿಎಸ್ಎಲ್ಎನ್ ಸಂಸ್ಥೆಯ ನಿವೃತ್ತ ನೌಕರರಾದ ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದಲ್ಲಿ ಇವರ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>