‘ಉಬ್ರಾಣಿ ಮೀಸಲು ಅರಣ್ಯ ಪ್ರದೇಶವನ್ನೂ ಸೇರಿಸಲಿ’
ಮಿತಿ ನಿಗದಿಗೆ ನಮ್ಮ ಆಕ್ಷೇಪಣೆ ಇಲ್ಲ. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ಸಂರಕ್ಷಿತ ಪ್ರದೇಶದ ವ್ಯಾಪ್ತಿ ಕಡಿತಗೊಳಿಸಿದರೆ ಅಷ್ಟೇ ಪ್ರಮಾಣದ ಭೂಮಿಯನ್ನು ಮತ್ತೆ ಅಲ್ಲಿಗೆ ಸೇರಿಸಬೇಕು. ಅದರಂತೆ ಕುಕ್ಕವಾಡ ಉಬ್ರಾಣಿ ಭಾಗದ 279.4 ಚದರ ಕಿ.ಮೀ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶವನ್ನು ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಗೆ ಸೇರಿಸಲು ಸರ್ಕಾರ ಮುಂದಾಗಲಿ. ಅಖಿಲೇಶ್ ಚಿಪ್ಪಳಿ ಪರಿಸರ ಹೋರಾಟಗಾರ ಸಾಗರ