ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ರೈತರು, ಕೂಲಿ ಕಾರ್ಮಿಕರು ಸರ್ಕಾರಿ ಆಸ್ಪತ್ರೆಗಳಿಗೆ ಹೋಗದೇ ಖಾಸಗಿ ಕ್ಲಿನಿಕ್ಗಳಿಗೆ ಹೋಗುತ್ತಿದ್ದಾರೆ. ಜನರಲ್ಲಿ ನೆಗಡಿ, ಕೆಮ್ಮು ಹಾಗೂ ಜ್ವರ ಸಾಮಾನ್ಯವಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆಯುವುದು ಅನಿವಾರ್ಯವಾಗಿರುವುದರಿಂದ ಕ್ಲಿನಿಕ್ಗಳತ್ತ ಮುಖ ಮಾಡಿದ್ದಾರೆ.