ಡಿವೈಎಸ್ಪಿ ವಿನಾಯಕ ಎನ್.ಶೆಟಗೇರ್, ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಗಿರೀಶ್, ಕಾರ್ಗಲ್ ಠಾಣೆ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್, ಸಿಬ್ಬಂದಿ ಮಹ್ಮದ್ ಅಲಿ, ಸಂತೋಷ್ ನಾಯ್ಕ್, ಅಶೋಕ್, ತಾರಾನಾಥ್, ರಘು, ಶ್ರೀಧರ್, ಮಲ್ಲೇಶ್ಹಾಗೂ ಸಿಬ್ಬಂದಿ ಆರೋಪಿಗಳಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.