‘ಪಕ್ಷದ ಒಳಗಿರುವವರು ಟೀಕೆ ಮಾಡುವ ವ್ಯವಸ್ಥೆ ನಮ್ಮಲ್ಲಿ ಎಂದೂ ಇರಲಿಲ್ಲ. ಯಾರೇ ಏನೇ ಮಾತನಾಡಿದರೂ ಪರವಾಗಿಲ್ಲ. ಸಂಘಟನೆ ಶಕ್ತಿಯುತವಾಗಿ ಬೆಳೆಸಿ
ಕೊಂಡು ಹೋಗುತ್ತಿದ್ದರೆ ಎಂದಿಗೂ ನಮ್ಮ ಪಕ್ಷಕ್ಕೆ ತೊಂದರೆಯಾಗುವುದಿಲ್ಲ.ಕೋವಿಡ್ ಬರುತ್ತೋ, ಸರ್ಕಾರ ಬರುತ್ತೋ, ಮುಖ್ಯಮಂತ್ರಿ ಬದಲಾಗ್ತಾರೋ, ಇರ್ತಾರೋ ಗೊತ್ತಿಲ್ಲ. ಆದರೆ ಪಕ್ಷದ ಕಾರ್ಯಕರ್ತರು ತಮ್ಮ ನಿಷ್ಠೆ, ಸಿದ್ಧಾಂತ ನಂಬಿ ಸಂಘಟನೆ ಬೆಳೆಸಬೇಕಿದೆ’ ಎಂದು ಸಲಹೆ ನೀಡಿದರು.