ಶಿಕಾರಿಪುರ ತಾಲ್ಲೂಕಿನ ಕೃಷಿಭೂಮಿಯಲ್ಲಿ ಮೆಕ್ಕೆಜೋಳ ಬೆಳೆ ಹಾನಿ ಬಗ್ಗೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವುದು.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಭತ್ತ ಮೆಕ್ಕೆಜೋಳ ಸೇರಿ 5447 ಹೆಕ್ಟೇರ್ ಪ್ರದೇಶದಲ್ಲಿನ ಆಹಾರ ಬೆಳೆಗೆ ಹಾನಿಯಾಗಿದೆ. ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಈಗಾಗಲೇ ಬೆಳೆ ಹಾನಿ ವರದಿ ಸಲ್ಲಿಸಲಾಗಿದೆ.
ಎಂ.ಕಿರಣ್ಕುಮಾರ್ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಮೊಗ್ಗ
ಬೆಳೆ ಹಾನಿ ವಿವರ... ತಾಲ್ಲೂಕು; ಭತ್ತ; ಮೆಕ್ಕೆಜೋಳ (ಹೆಕ್ಟೇರ್ನಲ್ಲಿ) ಸಾಗರ; 740; 298ಶಿಕಾರಿಪುರ; ಶೂನ್ಯ; 1350ಸೊರಬ; 1022; 2022ಒಟ್ಟು; 1770; 3676
ಮೆಕ್ಕೆಜೋಳ ಬೆಳೆ ಹಾನಿ ಬಗ್ಗೆ ಕೃಷಿ ಇಲಾಖೆಯೊಂದಿಗೆ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸುತ್ತಿದೆ. ಸಮೀಕ್ಷೆ ವರದಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗುತ್ತದೆ. ರೈತರು ಬೆಳೆ ಸಮೀಕ್ಷೆ ಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ನಂತರ ಸರ್ಕಾರಕ್ಕೆ ಬೆಳೆ ಹಾನಿ ವರದಿ ತಲುಪಲಿದೆ