ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗ | ವರ್ಷಧಾರೆಗೆ ಬೆಳೆಹಾನಿ: ಅನ್ನದಾತನಿಗೆ ವಿಮೆ, ಪರಿಹಾರ ನಿರೀಕ್ಷೆ

Published : 9 ಸೆಪ್ಟೆಂಬರ್ 2024, 6:22 IST
Last Updated : 9 ಸೆಪ್ಟೆಂಬರ್ 2024, 6:22 IST
ಫಾಲೋ ಮಾಡಿ
Comments
ಶಿಕಾರಿಪುರ ತಾಲ್ಲೂಕಿನ ಕೃಷಿಭೂಮಿಯಲ್ಲಿ ಮೆಕ್ಕೆಜೋಳ ಬೆಳೆ ಹಾನಿ ಬಗ್ಗೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವುದು.
ಶಿಕಾರಿಪುರ ತಾಲ್ಲೂಕಿನ ಕೃಷಿಭೂಮಿಯಲ್ಲಿ ಮೆಕ್ಕೆಜೋಳ ಬೆಳೆ ಹಾನಿ ಬಗ್ಗೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವುದು.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಭತ್ತ ಮೆಕ್ಕೆಜೋಳ ಸೇರಿ 5447 ಹೆಕ್ಟೇರ್ ಪ್ರದೇಶದಲ್ಲಿನ ಆಹಾರ ಬೆಳೆಗೆ ಹಾನಿಯಾಗಿದೆ. ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಈಗಾಗಲೇ ಬೆಳೆ ಹಾನಿ ವರದಿ ಸಲ್ಲಿಸಲಾಗಿದೆ.
ಎಂ.ಕಿರಣ್‌ಕುಮಾರ್ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಮೊಗ್ಗ
ಬೆಳೆ ಹಾನಿ ವಿವರ... ತಾಲ್ಲೂಕು; ಭತ್ತ; ಮೆಕ್ಕೆಜೋಳ (ಹೆಕ್ಟೇರ್‌ನಲ್ಲಿ) ಸಾಗರ; 740; 298ಶಿಕಾರಿಪುರ; ಶೂನ್ಯ; 1350ಸೊರಬ; 1022; 2022ಒಟ್ಟು; 1770; 3676
ಮೆಕ್ಕೆಜೋಳ ಬೆಳೆ ಹಾನಿ ಬಗ್ಗೆ ಕೃಷಿ ಇಲಾಖೆಯೊಂದಿಗೆ ಕಂದಾಯ ಇಲಾಖೆ  ಜಂಟಿ ಸಮೀಕ್ಷೆ ನಡೆಸುತ್ತಿದೆ. ಸಮೀಕ್ಷೆ  ವರದಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗುತ್ತದೆ. ರೈತರು ಬೆಳೆ ಸಮೀಕ್ಷೆ ಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ನಂತರ ಸರ್ಕಾರಕ್ಕೆ ಬೆಳೆ ಹಾನಿ ವರದಿ ತಲುಪಲಿದೆ
ಮಲ್ಲೇಶಪ್ಪ ಬಿ. ಪೂಜಾರ್ ತಹಶೀಲ್ದಾರ್ ಶಿಕಾರಿಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT