ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ಹಾಗೂ ವಿದ್ಯಾರ್ಥಿಗಳಿಗೆ ಕಡಿಮೆ ಬೆಲೆಗೆಊಟ, ಉಪಾಹಾರ ಒದಗಿಸಬೇಕು ಎಂಬ ಆಶಯದೊಂದಿಗೆ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಕ್ಯಾಂಟೀನ್ಗಳನ್ನು ಆರಂಭಿಸಿದ್ದರು. ಜಿಲ್ಲೆಯಲ್ಲೂ6 ಕ್ಯಾಂಟೀನ್ಗಳು ಆರಂಭವಾಗಿದ್ದವು. ಶಿವಮೊಗ್ಗ ವಿನೋಬ ನಗರದ 60 ಅಡಿ ರಸ್ತೆ, ಎಪಿಎಂಸಿ, ಬಸ್ನಿಲ್ದಾಣ ಹಾಗೂ ಡಿಡಿಪಿಐ ಕಚೇರಿ ಆವರಣಹಾಗೂ ಭದ್ರಾವತಿಯಲ್ಲಿ 2 ಕ್ಯಾಂಟೀನ್ಗಳುಆರಂಭಗೊಂಡಿದ್ದವು.