<p><strong>ಶಿಕಾರಿಪುರ:</strong> ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಸರಾ ಕಾವ್ಯ ಸಂಭ್ರಮ ಶನಿವಾರ ಪಟ್ಟಣದಲ್ಲಿ ನಡೆಯಿತು. </p>.<p>ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಿಮ್ಮಲ್ಲಿರುವ ಸಾಹಿತ್ಯ ಪ್ರತಿಭೆಯನ್ನು ಪ್ರದರ್ಶಿಸಲು ಕನ್ನಡ ಸಾಹಿತ್ಯ ಪರಿಷತ್ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮದ ಮೂಲಕ ವೇದಿಕೆ ಕಲ್ಪಿಸಿದೆ’ ಎಂದರು. <br><br>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ರಘು ಮಾತನಾಡಿ, ‘ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಆಯೋಜಿಸುತ್ತಿದೆ. ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ದಸರಾ ಕಾವ್ಯ ಸಂಭ್ರಮ ಆಯೋಜಿಸಿದೆ’ ಎಂದರು. </p>.<p>ಕವಿಗಳು ಕಾವ್ಯ ವಾಚನ ಮಾಡಿದರು. ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.</p>.<p>ಜಾನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ, ಸೆಲೆಬ್ರೇಶನ್ ವರ್ಲ್ಡ್ ಮಾಲೀಕ ವೀರನಗೌಡ, ಉದ್ಯಮಿ ಬಾಳೆಕಾಯಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಮೋಹನ್ ರಾಜ್, ಡಾ.ಪ್ರಕಾಶ್, ಜಿಯಾವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಸರಾ ಕಾವ್ಯ ಸಂಭ್ರಮ ಶನಿವಾರ ಪಟ್ಟಣದಲ್ಲಿ ನಡೆಯಿತು. </p>.<p>ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಿಮ್ಮಲ್ಲಿರುವ ಸಾಹಿತ್ಯ ಪ್ರತಿಭೆಯನ್ನು ಪ್ರದರ್ಶಿಸಲು ಕನ್ನಡ ಸಾಹಿತ್ಯ ಪರಿಷತ್ ದಸರಾ ಕಾವ್ಯ ಸಂಭ್ರಮ ಕಾರ್ಯಕ್ರಮದ ಮೂಲಕ ವೇದಿಕೆ ಕಲ್ಪಿಸಿದೆ’ ಎಂದರು. <br><br>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ರಘು ಮಾತನಾಡಿ, ‘ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಆಯೋಜಿಸುತ್ತಿದೆ. ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ದಸರಾ ಕಾವ್ಯ ಸಂಭ್ರಮ ಆಯೋಜಿಸಿದೆ’ ಎಂದರು. </p>.<p>ಕವಿಗಳು ಕಾವ್ಯ ವಾಚನ ಮಾಡಿದರು. ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.</p>.<p>ಜಾನಪದ ಪರಿಷತ್ ಅಧ್ಯಕ್ಷ ಬಿ. ಪಾಪಯ್ಯ, ಸೆಲೆಬ್ರೇಶನ್ ವರ್ಲ್ಡ್ ಮಾಲೀಕ ವೀರನಗೌಡ, ಉದ್ಯಮಿ ಬಾಳೆಕಾಯಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಮೋಹನ್ ರಾಜ್, ಡಾ.ಪ್ರಕಾಶ್, ಜಿಯಾವುಲ್ಲಾ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>