ಕೋರ್ಟ್ ತಡೆಯಾಜ್ಞೆ ಬಳಿಕ ಸರ್ಕಾರ ಜಂಟಿ ನಿಬಂಧಕರ ಆದೇಶ ರದ್ದು ಮಾಡಿ, ಪ್ರಕರಣದ ವಿಚಾರಣೆ ನಡೆಸಲು ಚಿತ್ರದುರ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿತ್ತು. ತನಿಖೆಗೆ ನಿಯೋಜಿತರಾಗಿದ್ದ ಜಂಟಿ ನಿಬಂಧಕರು ಮಂಜುನಾಥ ಗೌಡರನಿರ್ದೇಶಕ ಸ್ಥಾನ ರದ್ದುಗೊಳಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ. ಐದು ವರ್ಷ ಯಾವುದೇ ಸಹಕಾರ ಸಂಘದ ಸದಸ್ಯತ್ವ ಪಡೆಯದಂತೆ ಸೂಚಿಸಿದ್ದಾರೆ.