ರಾಜ್ಯ ಉಪಾಧ್ಯಕ್ಷ ಟಿ.ಎಂ.ಚಂದ್ರಪ್ಪ, ಜಿಲ್ಲಾ ಅಧ್ಯಕ್ಷ ಎಸ್.ಶಿವಮೂರ್ತಿ, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಭದ್ರಾವತಿ ತಾಲ್ಲೂಕು ಅಧ್ಯಕ್ಷ ಜಿ.ಎನ್ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಸಿ.ಬಿ.ಹನುಮಂತಪ್ಪ, ಕೆ.ಎಚ್.ಪ್ರಕಾಶ್, ಎಂ.ಎಚ್.ಬಸವನಗೌಡ, ಕಾರ್ಯದರ್ಶಿ ಎಚ್.ಜೆ.ಮಂಜುನಾಥ್, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಚಂದ್ರಪ್ಪ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಜರಿದ್ದರು.