ಶಿಕಾರಿಪುರ ತಾಲ್ಲೂಕು ಬಗಣಕಟ್ಟೆಯ ರೈತ ಮಲ್ಲೇಶಪ್ಪ ತಮ್ಮ ಪತ್ನಿ ಎಂ.ಸಾವಿತ್ರಮ್ಮ ಅವರ ಹೆಸರಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ₹ 1ಲಕ್ಷ ಸಾಲಕ್ಕಾಗಿ 2018ರಲ್ಲಿ ನಿಗಮಕ್ಕೆ ಅರ್ಜಿ ಸಲ್ಲಿಸಿದ್ದರು. ಸಾವಿತ್ರಮ್ಮ ಅವರ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಆಯ್ಕೆಯಾಗದ್ದು ಅದನ್ನು ಅನುಮೋದನೆಗೆ ಕಳುಹಿಸಲು ಸುನೀತಾ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದರು.