ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮಣಪ್ಪ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ನಿರ್ದೇಶಕ ಬಿ.ಡಿ. ಭೂಕಾಂತ್, ಮುಖಂಡರಾದ ಸಣ್ಣಹನುಮಂತಪ್ಪ, ನಾಗರಾಜ್, ಹನುಮಂತಪ್ಪ ಓಲೆಕಾರ್, ಅಶೋಕ್, ನಿಂಬೆಗೊಂದಿ ಸುರೇಶ್, ವೀರೇಂದ್ರ ಪಾಟೀಲ್, ಸುರೇಶ್ ಇದ್ದರು.