ಯೋಗಿ ಜಗದೀಶನಾಥ ಸ್ವಾಮೀಜಿ, ವಿಧಾನಪರಿಷತ್ ಸದಸ್ಯ ರುದ್ರೇಗೌಡ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಚ್.ಟಿ. ಬಳಿಗಾರ್, ಶಿವಯೋಗಾಶ್ರಮ ಆಡಳಿತಾಧಿಕಾರಿ ಹಿರೇಮಠ್, ಮುಖಂಡರಾದ ಅಂಬಾರಗೊಪ್ಪ ಶೇಖರಪ್ಪ, ಚುರ್ಚಿಗುಂಡಿ ರುದ್ರಮುನಿ, ಎನ್.ವಿ. ಈರೇಶ್, ಕೆ.ಜಿ. ಶಿವಪ್ಪಯ್ಯ, ರುದ್ರಪ್ಪಯ್ಯ ಇದ್ದರು.