ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರದ ಅಭಿವೃದ್ಧಿ: ಬಹಿರಂಗ ಚರ್ಚೆಗೆ ಸಿದ್ಧ– ಬೇಳೂರು ಸವಾಲು

ಶಾಸಕ ಹಾಲಪ್ಪಗೆ ಬೇಳೂರು ಸವಾಲ್
Last Updated 27 ಜನವರಿ 2023, 5:47 IST
ಅಕ್ಷರ ಗಾತ್ರ

ಸಾಗರ: ‘ಎರಡು ಬಾರಿ ನಾನು ಸಾಗರ ಕ್ಷೇತ್ರದ ಶಾಸಕನಾಗಿದ್ದಾಗ ಎಷ್ಟು ಅಭಿವೃದ್ಧಿ ಆಗಿತ್ತು. ನಾಲ್ಕೂವರೆ ವರ್ಷಗಳಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎನ್ನುವ ಕುರಿತು ಬಹಿರಂಗ ಚರ್ಚೆಗೆ ಬರಲು ಸಿದ್ಧ’ ಎಂದು ಶಾಸಕ ಹಾಲಪ್ಪ ಹರತಾಳು ಅವರಿಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT